Breaking News

Tag Archives: ಅಬಕಾರಿ ಡಿಸಿ ಕಚೇರಿ ಮುಂಭಾಗ ಏಕಾಂಗಿ ಹೋರಾಟ

ಅಬಕಾರಿ ಡಿಸಿ ಕಚೇರಿ ಮುಂಭಾಗ ಏಕಾಂಗಿ ಹೋರಾಟ

Cnewstv.in / 27.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಬಕಾರಿ ಡಿಸಿ ಕಚೇರಿ ಮುಂಭಾಗ ಏಕಾಂಗಿ ಹೋರಾ ಶಿವಮೊಗ್ಗ : ಅಬಕಾರಿ ನಿಯಮಗಳನ್ನು ಪಾಲನೆ ಮಾಡದಿರುವ ಭದ್ರಾವತಿ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ದ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ರವರು ಏಕಾಂಗಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಸರ್ವೋಚ್ಚ ನ್ಯಾಯಲಯದ ಆದೇಶದ ಪ್ರಕಾರ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಪಕ್ಕದ 500 ಮೀಟರ್ ವ್ಯಾಪ್ತಿಯಲ್ಲಿರುವ ಮಧ್ಯದಂಗಡಿಗಳನ್ನು ತೆರವುಗೊಳಿಸುವಂತೆ 2016-2021ರಲ್ಲಿ ಆದೇಶ ನೀಡಿರುತ್ತದೆ, ಆದರೂ ಕೂಡ ಅಬಕಾರಿ ...

Read More »