Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಭಿವೃದ್ಧಿಯಲ್ಲಿ ರಾಜ್ಯಕ್ಕೆ ಶಿವಮೊಗ್ಗ ಮೊದಲ ಸ್ಥಾನದಲ್ಲಿ ನಿಲ್ಲಲಿದೆ : ಸಂಸದ ಬಿ. ವೈ. ರಾಘವೇಂದ್ರ. ಶಿವಮೊಗ್ಗ : ನಮ್ಮ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಆಯಾಮದ ಅಭಿವೃದ್ಧಿಯ ಕೆಲಸಗಳ ಕಾರ್ಯವು ಪ್ರಗತಿಯಲ್ಲಿದೆ, ವಿಶ್ವವಿದ್ಯಾಲಯಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣ, ರೈಲ್ವೇ ಮೇಲ್ಸೇತುವೆ, ನೂತನ ಶಿವಮೊಗ್ಗ – ರಾಣೇಬೆನ್ನೂರು ಮಾರ್ಗ, ಕೋಟೆಗಂಗೂರಿನಲ್ಲಿ ರೈಲ್ವೇ ಟರ್ಮಿನಲ್, ಜಿಲ್ಲೆಯ ಸಂಪರ್ಕ ಹೆಚ್ಚಿಸಲು ನ್ಯಾಷನಲ್ ಹೈವೇ ಮತ್ತು ಉತ್ತಮ ರೈಲ್ವೇ ಸಂಪರ್ಕದ ಕೆಲಸಗಳು ವೇಗದಿಂದ ಸಾಗುತ್ತಿದೆ ಮುಂದಿನ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv