Breaking News

Tag Archives: ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ

ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ

Cnewstv / 19.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ ಮಂಗಳೂರು : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡುವ ಮೂಲಕ ಶ್ರಮಿಸಬೇಕು, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದರು. ಇಲ್ಲಿನ ಅಸೈಗೋಳಿಯ ಬಂಟರ ಭವನದಲ್ಲಿ ಭಾನುವಾರ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ...

Read More »