Breaking News

Tag Archives: ಅರಗ ಜ್ಞಾನೇಂದ್ರ

ಉದಯಪುರ ಘಟನೆ : ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ – ಸಚಿವ ಅರಗ ಜ್ಞಾನೇಂದ್ರ

Cnewstv.in / 30.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉದಯಪುರ ಘಟನೆ : ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ – ಸಚಿವ ಆರಗ ಬೆಂಗಳೂರು : ರಾಜಸ್ಥಾನದ ಉದಯಪುರದಲ್ಲಿ ನಡೆದ ಹೇಯ ಕೃತ್ಯಕ್ಕೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ? ಒಂದು ವರ್ಗದ ಬಗ್ಗೆ ತೀವ್ರ ಕಿಡಿ ಮತ್ತೂಂದು ವರ್ಗದ ಮೇಲೆ ವಿಪರೀತ ಪ್ರೀತಿ. ಈ ಧೋರಣೆಗಳು ಸಮಾಜಕ್ಕೆ ತುಂಬಾ ಅಪಾಯಕಾರಿ ಎಂದು ಆಕ್ರೋಶ ...

Read More »