Breaking News

Tag Archives: ಅಶೋಕ ನಾಯ್ಕ ಅವರು ಸ್ವಯಂಕೃತ ಅಪರಾಧದಿಂದ ಸೋತಿದ್ದಾರೆ.

ಅಶೋಕ್ ನಾಯ್ಕ್ ಅವರು ಸ್ವಯಂಕೃತ ಅಪರಾಧದಿಂದ ಸೋತಿದ್ದಾರೆ.

Cnewstv / 16.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಶೋಕ ನಾಯ್ಕ ಅವರು ಸ್ವಯಂಕೃತ ಅಪರಾಧದಿಂದ ಸೋತಿದ್ದಾರೆ. ಶಿವಮೊಗ್ಗ : ಈ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ಅವರಿಗೆ ತಕ್ಕ ಪಾಠ ಕಲಿಸಿದ್ದೇವೆ ಎಂದು ತಾಲೂಕು ಬಂಜಾರ ಸಂಘದ ಅಧ್ಯಕ್ಷ ಶಶಿಕುಮಾರ್ ಹೇಳಿದ್ದಾರೆ. ಅಶೋಕ್ ನಾಯ್ಕ ಅವರ ದುರಹಂಕಾರಿ ವರ್ತನೆಯನ್ನು ಎಲ್ಲಾ ಸಮುದಾಯದ ಜನರು ತಿರಸ್ಕರಿಸಿದ್ದಾರೆ. ನೈತಿಕವಾಗಿ ನಿಮಗೆ ಜಿಲ್ಲಾ ಬಂಜಾರ ಅಧ್ಯಕ್ಷರಾಗಿ ಮುಂದುವರಿಯುವ ಹಕ್ಕಿಲ್ಲ. ಕೂಡಲೇ ಜಿಲ್ಲಾ ಬಂಜಾರ ಸಂಘದ ವಾರ್ಷಿಕ ಮಹಾಸಭೆ ...

Read More »