Tag Archives: ಆಕ್ರಮವಾಗಿ ತಂದಿಟ್ಟ ಒಂಟೆ.‌

ಶಿರಾಳಕೊಪ್ಪ ಪೋಲಿಸರ ಭರ್ಜರಿ ಕಾರ್ಯಾಚರಣೆ, ಶಮೀಲ್ ನಲ್ಲಿ ಸಿಕ್ತು, ಆಕ್ರಮವಾಗಿ ತಂದಿಟ್ಟ ಒಂಟೆ.‌

Cnewstv / 22.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿರಾಳಕೊಪ್ಪ ಪೋಲಿಸರ ಭರ್ಜರಿ ಕಾರ್ಯಾಚರಣೆ, ಶಮೀಲ್ ನಲ್ಲಿ ಸಿಕ್ತು, ಆಕ್ರಮವಾಗಿ ತಂದಿಟ್ಟ ಒಂಟೆ.‌ ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಇರುವ ಸೈಯದ್ ಬಿಲಾಲ್ ಎಂಬುವ ವ್ಯಕ್ತಿಗೆ ಸೇರಿದ ರೆಹಮಾನಿಯಾ ಶಮೀಲ್ ನಲ್ಲಿ ಒಂಟೆ ಪತ್ತೆಯಾಗಿದೆ. ಬಕ್ರಿದ್ ಹಬ್ಬಕ್ಕೆ ಒಂಟೆಯನ್ನು ಕಡಿಯುವ ಉದ್ದೇಶದಿಂದ ಒಂಟೆಯನ್ನು ಅಕ್ರಮವಾಗಿ ತಂದು ಇಡಲಾಗಿತ್ತು ಎನ್ನಲಾಗಿದೆ.     ಈ ಕುರಿತು ಖಚಿತ ಮಾಹಿತಿ ಮೇರೆಗೆ ಶಿರಾಳಕೊಪ್ಪ ಪಟ್ಟಣ ಪೋಲಿಸರು ದಾಳಿ ನಡೆಸಿ ಪ್ರಾಣಿ ಸಂರಕ್ಷಣಾ ...

Read More »