Breaking News

Tag Archives: ಆದಿಚುಂಚನಗಿರಿ ಕಾಲೇಜು ವಿದ್ಯಾರ್ಥಿನಿ ಸಾವು. ಪೋಷಕರ ಆಕ್ರೋಶ.. ಬೆಳಕಿಗೆ ಬಾರದ ಕಾರಣ…

ಆದಿಚುಂಚನಗಿರಿ ಕಾಲೇಜು ವಿದ್ಯಾರ್ಥಿನಿ ಸಾವು. ಪೋಷಕರ ಆಕ್ರೋಶ.. ಬೆಳಕಿಗೆ ಬಾರದ ಕಾರಣ…

Cnewstv / 05.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆದಿಚುಂಚನಗಿರಿ ಕಾಲೇಜು ವಿದ್ಯಾರ್ಥಿನಿ ಸಾವು. ಪೋಷಕರ ಆಕ್ರೋಶ.. ಬೆಳಕಿಗೆ ಬಾರದ ಕಾರಣ… ಶಿವಮೊಗ್ಗ : ಇಂದು ಬೆಳಗ್ಗೆ ಶಿವಮೊಗ್ಗದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಆದಿಚುಂಚನಗಿರಿಯಲ್ಲಿ ದುರ್ಘಟನೆ ಒಂದು ನಡೆದಿದೆ.‌ ಪದವಿ ಪೂರ್ವ ವಿದ್ಯಾರ್ಥಿಯಾಗಿದ್ದ ಮೇಘಶ್ರೀ ಎನ್ನುವರು ಇಂದು ಶಾಲೆ ನಡೆಯುತ್ತಿದ್ದ ಸಮಯದಲ್ಲಿಯೇ ಕಟ್ಟಡದ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.‌ ಈ ಘಟನೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿತನ ತೋರಿಸಿರುವ ಶಾಲಾ ಆಡಳಿತ ಮಂಡಳಿಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಚನ್ನಗಿರಿ ಮೂಲದ ...

Read More »