Breaking News

Tag Archives: ಆಹಾರ ಕಿಟ್ ವಿತರಣೆಗೆ ಚಾಲನೆ : ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು: ಸಚಿವ ಕೆ.ಎಸ್.ಈಶ್ವರಪ್ಪ

ಆಹಾರ ಕಿಟ್ ವಿತರಣೆಗೆ ಚಾಲನೆ : ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು: ಸಚಿವ ಕೆ.ಎಸ್.ಈಶ್ವರಪ್ಪ

Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್‌ನಿಂದ ಸಂಕಷ್ಟಕ್ಕೆ ಈಡಾದವರಿಗೆ ನವೆಂಬರ್ ತನಕ ಉಚಿತ ಪಡಿತರ ಸೇರಿದಂತೆ ಸರ್ಕಾರ ಎಲ್ಲಾ ಅಗತ್ಯ ನೆರವು ಒದಗಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಮಹಾನಗರ ಪಾಲಿಕೆ ವತಿಯಿಂದ ಕರೋನಾದಿಂದ ಸಂಕಷ್ಟಕ್ಕೆ ಈಡಾದವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ 2.10 ಕೋಟಿ ರೂ. ವೆಚ್ಚದಲ್ಲಿ 35 ವಾರ್ಡ್ಗಳಲ್ಲಿ ಒಟ್ಟು ...

Read More »