Breaking News

Tag Archives: ಆ. 27 ರಿಂದ 31ರವರೆಗೆ ನೀರು ಸರಬರಾಜು ವ್ಯತ್ಯಯ.

ಆ. 27 ರಿಂದ 31ರವರೆಗೆ ನೀರು ಸರಬರಾಜು ವ್ಯತ್ಯಯ.

Cnewstv.in / 26.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಜಾಕ್‍ವೆಲ್‍ನಲ್ಲಿ ಈಗಿರುವ ಟರ್ಬೈನ್ ಪಂಪ್‍ನ್ನು ಬದಲಾಯಿತಿ ಹೊಸದಾಗಿ 150 ಹೆಚ್‍ಪಿ ಪಂಪ್‍ನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿನಾಂಕ 27/08/2021 ರಿಂದ 31/08/2021 ರವರೆಗೆ ಏರು ಕೊಳವೆ ಮಾರ್ಗ 1,2,3 ಮತ್ತು 6 ರಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ನಗರದ ಗೋಪಾಳಗೌಡ ಬಡಾವಣೆ, ಸ್ವಾಮಿ ವಿವೇಕಾನಂದ ಬಡಾವಣೆ, ಅಪ್ಪಾಜಿರಾವ್ ಕಾಂಪೌಂಡ್, ಸರ್ಕಾರಿ ಶಾಲೆ, ಕಾರ್ಪೋರೇಷನ್, ಬಿ.ಬಿ.ಸ್ಟ್ರೀಟ್, ಮಲ್ಲೇಶ್ವರ ನಗರ, ಮೆಗ್ಗಾನ್ ಆಸ್ಪತ್ರೆ, ಬಸ್ಟ್ಯಾಂಡ್, ಕಲ್ಲಹಳ್ಳಿ, ...

Read More »