Breaking News

Tag Archives: ಇಂದು ಮಧ್ಯರಾತ್ರಿ ಬೆಂಗಳೂರು ತಲುಪಲಿರುವ ಸ್ಪಂದನ ಮೃತದೇಹ

ಇಂದು ಮಧ್ಯರಾತ್ರಿ ಬೆಂಗಳೂರು ತಲುಪಲಿರುವ ಸ್ಪಂದನ ಮೃತದೇಹ

Cnewstv / 08.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಮಧ್ಯರಾತ್ರಿ ಬೆಂಗಳೂರು ತಲುಪಲಿರುವ ಸ್ಪಂದನ ಮೃತದೇಹ ಬೆಂಗಳೂರು : ಸ್ಪಂದನ ವಿಜಯ ರಾಘವೇಂದ್ರ ರವರ ಮೃತ ದೇಹ ಇಂದು ಮಧ್ಯರಾತ್ರಿ ಬೆಂಗಳೂರು ತಲುಪಲಿದೆ ಎಂದು ಸ್ಪಂದನ ಚಿಕ್ಕಪ್ಪ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಸೋಮವಾರ ಬೆಳಗಿನ ಜಾವ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಲ್ಲಿ ಮೃತಪಟ್ಟಂತಹ ಸ್ಪಂದನ ವಿಜಯ ರಾಘವೇಂದ್ರ ರವರ ಮೃತ ದೇಹವನ್ನು ಥಾಯ್ ವಿಮಾನದ ಮೂಲಕ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ...

Read More »