Breaking News

Tag Archives: ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು

ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು

Cnewstv / 09.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು ಬೆಂಗಳೂರು : ಸ್ಪಂದನ ವಿಜಯ ರಾಘವೇಂದ್ರ ಅವರ ಪಾರ್ಥಿವ ಶರೀರ ನೆನ್ನೆ ತಡರಾತ್ರಿ ಬೆಂಗಳೂರಿಗೆ ತಲುಪಿದ್ದು, ಮಲ್ಲೇಶ್ವರಂನಲ್ಲಿರುವ ಬಿಕೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.‌ ಸ್ನೇಹಿತರು, ಕುಟುಂಬಸ್ಥರು, ಸಿನಿಮಾ ನಟ ನಟಿಯರು, ರಾಜಕೀಯ ಗಣ್ಯರು ಸ್ಪಂದನ ವಿಜಯ ರಾಘವೇಂದ್ರ ರವರ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ...

Read More »