Breaking News

Tag Archives: ಇಬ್ಬರ ದೇಹ ಛಿದ್ರ ಛಿದ್ರ.

ಶಿವಮೊಗ್ಗ ಸಮೀಪ ಬಸ್ ಬೈಕ್ ಡಿಕ್ಕಿ, ಇಬ್ಬರ ದೇಹ ಛಿದ್ರ ಛಿದ್ರ.

  ಶಿವಮೊಗ್ಗ : ಇಂದು ಮಧ್ಯಾಹ್ನ 1.45 ರ ಹೊತ್ತಿಗೆ ಶಿವಮೊಗ್ಗ- ಹೊನ್ನಾಳಿ ಮಾರ್ಗದ ಮೇಲಿನ ಹನಸವಾಡಿ ಬಳಿ ಸಂಭವಿಸಿದ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲೇ ಸಾವು ಕಂಡ ಘಟನೆ ವರದಿಯಾಗಿದೆ. ಶಿವಮೊಗ್ಗ ಮಾರ್ಗದಿಂದ ದಾವಣಗೆರೆ ಮೂಲಕ ಬೆಂಗಳೂರಿಗೆ ಹೋಗುತ್ತಿದ್ದ ಕೆ.ಎ. 17 ಎಫ್ 1931 ಕ್ರಮ ಸಂಖ್ಯೆಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಎದುರಿನಿಂದ ಬಂದ ಹೊನ್ನಾಳಿ ತಾಲೂಕು ಲಿಂಗಾಪುರ ಸಮೀಪದ ಬಾಗೋಡಿ ಗ್ರಾಮದ ಇಬ್ಬರು ಸಾವು ಕಂಡಿದ್ದಾರೆ. ಬೈಕ್ ...

Read More »