ಶಿವಮೊಗ್ಗ : ಕೋವಿಡ್-19 ಹಿನ್ನೆಲೆಯಲ್ಲಿ ಅ.30ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿ ಮಾದರ್ ಪಟೇಲ್ ತಿಳಿಸಿದ್ದಾರೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ/ಸಾಂಸ್ಕøತಿಕ ಕಾರ್ಯಕ್ರಮ/ಸಭೆ ಸಮಾರಂಭಗಳನ್ನು, ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ಡಿಜೆ ಬಳಕೆಯನ್ನು, ಖಬರಸ್ತಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವುದು ಕಡ್ಡಾಯವಾಗಿ ನಿಷೇಧಿಸಿದೆ. ಮಸೀದಿ/ದರ್ಗಾಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಮಾಸ್ಕ್ ಉಪಯೋಗಿಸುವುದು, ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv