Breaking News

Tag Archives: ಈ ನಿಯಮಗಳನ್ನು  ಮರೆತರ ಮತ್ತೆ ಲಾಕ್.

ವೀಕೆಂಡ್ ರಿಲೀಫ್, ಈ ನಿಯಮಗಳನ್ನು  ಮರೆತರ ಮತ್ತೆ ಲಾಕ್.

Cnewstv.in / 21.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ರಿಲೀಫ್, ಈ ನಿಯಮಗಳನ್ನು  ಮರೆತರ ಮತ್ತೆ ಲಾಕ್. ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಗೃಹ ಕಛೇರಿ ಕೃಷ್ಣದಲ್ಲಿ ತಜ್ಞರ ಸಭೆಯನ್ನು ನಡೆಸಲಾಯಿತು. ಸಭೆಯ ನಂತರ ಕೆಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ಕೊರೋನಾ ನಿಯಮಾವಳಿಗಳ ಬಗ್ಗೆ ಹಾಗೂ ಮಾರ್ಗಸೂಚಿಯಲ್ಲಿ ನ ಬದಲಾವಣೆ ಇತರ ನಿರ್ಧಾರಗಳ ಕುರಿತು ಚರ್ಚಿಸಲಾಯಿತು. ಸಭೆಯ ನಂತರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯಲಾಗಿದೆ ಆದರೆ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಉಳಿದಂತೆ ರಾಜ್ಯದಲ್ಲಿ 50:50 ...

Read More »