ಶಿವಮೊಗ್ಗ : ಭಾನುವಾರ ೨೬ ಏಪ್ರಿಲ್ ೨೦೨೦ರಂದು ಬಸವ ಜಯಂತಿ. ಕೋವಿಡ್-೧೯ ವೈರಾಣುವಿನಿಂದ ರಕ್ಷಣೆ ಪಡೆಯಲು ದೇಶಕ್ಕೆ ದೇಶವೇ ದಿಗ್ಬಂಧನವನ್ನು ಪಾಲಿಸುತ್ತಿದೆ. ಇದು ವೈರಾಣುವಿನ ಪ್ರಸರಣ ತಡೆಗೆ ಅನಿವಾರ್ಯ. ಪ್ರತೀ ವರ್ಷದಂತೆ ಉತ್ಸವದೊಂದಿಗೆ ಬಸವ ಜಯಂತಿ ಆಚರಿಸಬೇಕೆಂಬುದು ಈ ಬಾರಿ ಅಸಾಧ್ಯ. ಈ ಸ್ಥಿತಿಯನ್ನು ಅರಿತು ನಾವೆಲ್ಲ ಜವಾಬ್ದಾರಿಯಿಂದ ವರ್ತಿಸಬೇಕಿದೆ. ಆದ್ದರಿಂದ ತಾವು ತಮ್ಮ ಮನೆಗಳಲ್ಲೇ ಬಸವಣ್ಣನವರ ಪೂಜೆ ನೆರವೇರಿಸಿ, ವಚನ ಪಠಣ ಮಾಡಿ ಬಸವ ಜಯಂತಿಯನ್ನು ಆಚರಿಸಲು ಸೂಚಿಸಿದೆ. ನಮ್ಮ ಬಸವಕೇಂದ್ರದಲ್ಲಿ ಕೂಡಾ ಅಂದು ಬೆಳಗ್ಗೆ ಎಂದಿನಂತೆ ಇಷ್ಟಲಿಂಗ ಪೂಜೆ ಮುಗಿಸಿ ಬಸವಣ್ಣನವರಿಗೆ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv