Breaking News

Tag Archives: ಈ ವ್ಯಕ್ತಿಯ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

ಈ ವ್ಯಕ್ತಿಯ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

Cnewstv.in / 13.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ವ್ಯಕ್ತಿಯ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ. ಶಿವಮೊಗ್ಗ : ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಟಿಸಿದ್ದಾರೆ. ...

Read More »