Breaking News

Tag Archives: ಉದ್ಯಮಿಯಾಗುವಂತೆ ಯೋಚಿಸಿ..

ಕೇವಲ ಉದ್ಯೋಗಕ್ಕಾಗಿ ಯೋಚನೆ ಮಾಡದೇ, ಉದ್ಯಮಿಯಾಗುವಂತೆ ಯೋಚಿಸಿ..

Www.cnewstv.in / 12.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೇವಲ ಉದ್ಯೋಗಕ್ಕಾಗಿ ಯೋಚನೆ ಮಾಡದೇ, ಉದ್ಯಮಿಯಾಗುವಂತೆ ಯೋಚಿಸಿ.. ಶಿವಮೊಗ್ಗ : ಇಂದು ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಇವನಿಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ನನ್ನ ಬದುಕಿನಲ್ಲಿ ಇವತ್ತು ಬಹಳ ಸಂತೋಷದ ದಿನ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ- ನಾನು ಮಾತುಕೊಟ್ಟಿದ್ದೆವು ಐದು ಗ್ಯಾರಂಟಿ ಕೊಡುತ್ತೇವೆ ಎಂದು ಅದರಂತೆ ಐದು ಗ್ಯಾರಂಟಿ ಕೊಟ್ಟಿರುವುದು ನಮ್ಮ ಭಾಗ್ಯ ಎಂದು ಭಾವಿಸಿದ್ದೇನೆ. ...

Read More »