Breaking News

Tag Archives: ಉಪಚುನಾವಣೆ

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಲಿ

ಶಿವಮೊಗ್ಗ: ಉಪ ಚುನಾವಣಾ ಫಲಿತಾಂಶದ ಬಳಿಕ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳುವ ಮೂಲಕ ಜನರ ದಿಕ್ಕುತಪ್ಪಿಸಿದ್ದ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ನಾಯಕರೇ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತಿದೆ. ಕರ್ನಾಟಕದ ಶಿರಾ ಮತ್ತು ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸಿದ್ದರಾಮಯ್ಯ ...

Read More »