Breaking News

Tag Archives: ಉಪೇಂದ್ರ

ಪ್ರಜಾಕೀಯ ಪಕ್ಷ ದಿಂದ ಕಣಕ್ಕಿಳಿದ ಅಭ್ಯರ್ಥಿ

ಶಿವಮೊಗ್ಗ ಲೋಕಸಭಾ ಚುನಾವಣೆಗೆ ಈ ಬಾರಿ  ಖ್ಯಾತ ಚಲನಚಿತ್ರ ನಟ ರಿಯಲ್ ಸ್ಟಾರ್ ಉಪೇಂದ್ರ ರವರ ಉತ್ತಮ ಪ್ರಜಾತೀಯ ಪಕ್ಷದಿಂದ ಶರಾವತಿ ನಗರ ವೆಂಕಟೇಶ್ ಕಣಕ್ಕಿಳಿದಿದೆ. ಇಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ವೆಂಕಟೇಶ್, ನಮ್ಮ ಪಕ್ಷ ಜನವೇ ಪ್ರಚಾರ ಮಾಡುವ ಪಕ್ಷ. ನಾವು ಕೇವಲ ಅವರ ಸೇವಕರು. ಈ ಬಾರಿ ಪ್ರಜ್ಞಾಪೂರ್ವಕ ನಾಗರಿಕರು ನಮಗೆ ಮತ ಹಾಕುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Read More »