Breaking News

Tag Archives: ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ್ ಗೌಡ ತಿಳಿಸಿದ್ದಾರೆ.

ದೇಶಾದ್ಯಂತ ಏಕಕಾಲದಲ್ಲೆ ನಡೆಯಲಿರುವ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ..

Www.cnewstv.in / 07.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶಾದ್ಯಂತ ಏಕಕಾಲದಲ್ಲೆ ನಡೆಯಲಿರುವ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ.. ಶಿವಮೊಗ್ಗ : ದೇಶಾದ್ಯಂತ ಏಕಕಾಲದಲ್ಲೆ ನಡೆಯಲಿರುವ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ  ನಡೆಯಲಿದೆ. ರಾಜ್ಯಮಟ್ಟದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಶಿವಮೊಗ್ಗದಿಂದಲೇ ಆರಂಭವಾಗಲಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ್ ಗೌಡ ತಿಳಿಸಿದ್ದಾರೆ. ಬರ-ಹಬ್ಬಗಳ ನಡುವೆ ಸಹಕಾರ ಸಪ್ತಾಹದ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರ ಹಾಗೂ ಸರಳತೆಯಿಂದ ಜಿಲ್ಲೆಯಲ್ಲಿ ...

Read More »