Breaking News

Tag Archives: ಎಎಪಿಯಿಂದ ಪ್ರತಿಭಟನೆ.

ಮನೀಷ್ ಸಿಸೋಡಿಯಾ ಬಂಧನ ಖಂಡಿಸಿ, ಎಎಪಿಯಿಂದ ಪ್ರತಿಭಟನೆ.

Cnewstv / 01.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮನೀಷ್ ಸಿಸೋಡಿಯಾ ಬಂಧನ ಖಂಡಿಸಿ, ಎಎಪಿಯಿಂದ ಪ್ರತಿಭಟನೆ. ಶಿವಮೊಗ್ಗ: ದೆಹಲಿ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ದೇಶಾದ್ಯಂತ ಆಮ್ ಆದ್ಮಿ ಪಕ್ಷ ಬೆಳೆಯುತ್ತಿರುವುದನ್ನು ಕಂಡು ಹೆದರಿರುವ ಬಿಜೆಪಿ ಪಕ್ಷ ಸಿಸೋಡಿಯಾ ಅವರನ್ನು ಬಂಧಿಸಿದೆ. ದೆಹಲಿ ಅಬಕಾರಿ ನೀತಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ನೂತನ ಅಬಕಾರಿ ನೀತಿ ಇನ್ನೂ ದೆಹಲಿಯಲ್ಲಿ ಜಾರಿಗೆ ...

Read More »