Breaking News

Tag Archives: ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್.. ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ !!??

ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್.. ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ !!??

Cnewstv / 15.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್.. ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ !!?? ಸಾಗರ : ಐಗಿನ ಬೈಲ್​ ಬಳಿಯಲ್ಲಿ ಖಾಸಗಿ ಬಸ್​ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್​ಬಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ ನ್ಯಾಯಾದೀಶರೊಬ್ಬರು ಶಿವಮೊಗ್ಗದಿಂದ ಸಿಗಂದೂರು ...

Read More »