Breaking News

Tag Archives: ಎರಡು ಸುದ್ದಿ ವಾಹಿನಿಗಳನ್ನು ಪತ್ರಿಕಾಗೋಷ್ಠಿಯಿಂದ ನಿರ್ಬಂಧಿಸಿದ ಕೇರಳ ರಾಜ್ಯಪಾಲ.

ಎರಡು ಸುದ್ದಿ ವಾಹಿನಿಗಳನ್ನು ಪತ್ರಿಕಾಗೋಷ್ಠಿಯಿಂದ ನಿರ್ಬಂಧಿಸಿದ ಕೇರಳ ರಾಜ್ಯಪಾಲ.

Cnewstv / 02.11.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎರಡು ಸುದ್ದಿ ವಾಹಿನಿಗಳನ್ನು ಪತ್ರಿಕಾಗೋಷ್ಠಿಯಿಂದ ನಿರ್ಬಂಧಿಸಿದ ಕೇರಳ ರಾಜ್ಯಪಾಲ. ನವದೆಹಲಿ : ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಸೋಮವಾರ ತಮ್ಮ ಪತ್ರಿಕಾಗೋಷ್ಠಿಗೆ ಎರಡು ಮಲೆಯಾಳಂ ಸುದ್ದಿ ವಾಹಿನಿಗಳನ್ನು ನಿರ್ಬಂಧಿಸಿದ್ದಾರೆ. ಈ ಕುರಿತು ಮಾತನಾಡಿದ ಆರಿಫ್, “ನಾನು ಮಾಧ್ಯಮವನ್ನು ಅತ್ಯಂತ ಮುಖ್ಯವೆಂದು ಪರಿಗಣಿಸಿದ್ದೇನೆ. ಯಾವಾಗಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದೇನೆ. ಆದರೆ ಮುಖವಾಡ ಧರಿಸಿರುವ ಮಾಧ್ಯಮವನ್ನು ನಾನು ಪ್ರೋತ್ಸಾಹಿಸುವುದಿಲ್ಲ,’ ಎಂದರು. “ಮಲಯಾಳಂ ಚಾನೆಲ್‌ಗಳಾದ ಕೈರಾಲಿ ಮತ್ತು ಮೀಡಿಯಾ ಒನ್‌ನ ವರದಿಗಾರರು ...

Read More »