Breaking News

Tag Archives: .ಎಲ್.ವೈಶಾಲಿ

ಕರೋನಾ ವೈರಸ್ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು: ಎಂ.ಎಲ್.ವೈಶಾಲಿ

  ಶಿವಮೊಗ್ಗ : ಕರೋನಾ ವೈರಸ್ ನಿರ್ವಹಣೆಯಲ್ಲಿ ಎಲ್ಲಾ ಇಲಾಖೆಗಳು ಹಾಗೂ ಸಮನ್ವಯದಿಂದ ಏಕರೂಪದ ನಿರ್ವಹಣಾ ವ್ಯವಸ್ಥೆ (ಎಸ್‍ಒಎಸ್) ಪ್ರಕಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೋನಾ ವೈರಸ್ ನಿರ್ವಹಣೆ ಕುರಿತು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಮಾತನಾಡಿದರು. ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕರೋನಾ ವೈರಸ್ ಪ್ರಯೋಗಾಲಯವನ್ನು ಪ್ರಾರಂಭಿಸಲಾಗಿದೆ. ಕರೋನಾ ವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವೃತ್ತಿಪರತೆಯನ್ನು ಕಾಯ್ದುಕೊಳ್ಳಬೇಕು. ಅನಗತ್ಯ ಗೊಂದಲಗಳಿಗೆ ಆಸ್ಪದವಾಗದಂತೆ, ವದಂತಿಗಳು ಹರಡಲು ...

Read More »