Breaking News

Tag Archives: ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಯುವಕನ ಬಂಧನ. ‌

ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಯುವಕನ ಬಂಧನ. ‌

Cnewstv.in / 12.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಯುವಕನ ಬಂಧನ. ‌ ಬೆಂಗಳೂರು : 65 ಮೊಬೈಲ್‌ಗಳನ್ನು ದರೋಡೆ ಮಾಡಿದ್ದ 25 ವರ್ಷದ ಯುವಕನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಕುಂಬಳಗೋಡು ನಿವಾಸಿ ಸೈಯದ್ ಫವಾಜ್ ಬಂಧಿತ ಆರೋಪಿ. ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಫವಾಜ್‌ನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ತಾನು ಮೊಬೈಲ್‌ಗಳನ್ನು ದರೋಡೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ...

Read More »