Breaking News

Tag Archives: ಒಂದೇ ಕುಟುಂಬದ ಮೂವರು ಬೆಂಕಿ ಅವಘಡದಲ್ಲಿ ಸಜೀವ ದಹನ..

ಒಂದೇ ಕುಟುಂಬದ ಮೂವರು ಬೆಂಕಿ ಅವಘಡದಲ್ಲಿ ಸಜೀವ ದಹನ..

Www.cnewstv.in / 08.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ಕುಟುಂಬದ ಮೂವರು ಬೆಂಕಿ ಅವಘಡದಲ್ಲಿ ಸಜೀವ ದಹನ.. ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್​ನಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿ ಒಂದೇ ಕುಟುಂಬದ ಮೂವರು ಸಜೀವದಹನರಾಗಿದ್ದಾರೆ. ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಮೃತ ದುರ್ದೈವಿಗಳು. ಮನೆಯ ಕೋಣೆಯೊಳಗೆ ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ...

Read More »