Breaking News

Tag Archives: ಒಕ್ಕಲಿಗರ ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ..

ಒಕ್ಕಲಿಗರ ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ..

Cnewstv / 11.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಕ್ಕಲಿಗರ ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ.. ಶಿವಮೊಗ್ಗ : ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸೆ.೧೩ರ ಬೆಳಿಗ್ಗೆ ೧೦ ಗಂಟೆಗೆ ಶ್ರೀ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಕೆ. ಚೇತನ್ ತಿಳಿಸಿದರು. ಅವರು ಇಂದು ಮಥುರಾ ಪ್ಯಾರಾಡೈಸ್ ಸಭಾಗಂಣದಲ್ಲಿ ನಡೆದ ...

Read More »