Breaking News

Tag Archives: ಓಂ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ ಅಧಿಸೂಚನೆ.

ಓಂ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ ಅಧಿಸೂಚನೆ.

Www.cnewstv.in / 29.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಓಂ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ ಅಧಿಸೂಚನೆ. ಶಿವಮೊಗ : ನಗರದಲ್ಲಿ ಪ್ರತಿಷ್ಟಾಪಿಸಿರುವ ಓಂ ಗಣಪತಿ ವಿಸರ್ಜನಾ ಮೆರವಣಿಗೆಯು ದಿ: 30-09-2023 ರಂದು ನಡೆಯಲಿದ್ದು, ಈ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರ ಸುಗಮಗೊಳಿಸುವ ಸಲುವಾಗಿ ಕೆಳಕಂಡ ಸ್ಥಳಗಳಲ್ಲಿ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ವಾಹನ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. ಮೆರವಣಿಗೆಯು ಅಶೋಕ ರಸ್ತೆಯಿಂದ ಪ್ರಾರಂಭವಾಗಿ ಎಸ್.ಪಿಎಂ ಮುಖ್ಯ ...

Read More »