Cnewstv / 06.12.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹತ್ಯೆಗೈದು, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದ ಯುವಕ.. ಹೊಸದಿಲ್ಲಿ : ಯುವಕನೊಬ್ಬ ತನ್ನ ಸೋದರ ಸಂಬಂಧಿಯನ್ನು ಹತ್ಯೆ ಮಾಡಿ, ರುಂಡವನ್ನು ಬೇರ್ಪಡಿಸಿ, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿರುವ ಘಟನೆ ಜಾರ್ಖಂಡ್ನ ಕುಂತಿ ಜಿಲ್ಲೆಯಲ್ಲಿ ನಡೆದಿದೆ. https://cnewstv.in/?p=11648 ಭೂವಿವಾದದ ಹಿನ್ನಲೆಯಲ್ಲಿ ಕನು ಮುಂಡಾ(24) ಎಂಬ ಯುವಕನನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಪ್ರಮುಖ ಆರೋಪಿ ಸಾಗರ್ ಮುಂಡಾ(20), ಆತನ ಪತ್ನಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv