Breaking News

Tag Archives: ಕನ್ನಡ ಪ್ರವೇಶ ಪರೀಕ್ಷೆ ಮುಂದೂಡಿಕೆ..

ಕನ್ನಡ ಪ್ರವೇಶ ಪರೀಕ್ಷೆ ಮುಂದೂಡಿಕೆ..

Cnewstv.in / 10.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡ ಪ್ರವೇಶ ಪರೀಕ್ಷೆ ಮುಂದೂಡಿಕೆ.. ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ 2021-22ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್-19ರ ಮಾರ್ಗಸೂಚಿಯಂತೆ ಅನಿರ್ಧಿಷ್ಟ ಕಾಲಾವಧಿವರೆಗೂ ಮುಂದೂಡಲಾಗಿದ್ದು, ಪ್ರಸ್ತುತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು 2022ನೇ ಫೆಬ್ರವರಿ 18,19 ಮತ್ತು 20 ರಂದು ರಾಜ್ಯದ 19 ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಿದೆ. ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಬದಲಾದ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ದಿನಾಂಕ: 10/02/2022ರ ನಂತರವೂ ...

Read More »