Breaking News

Tag Archives: ಕರೋನಾ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸರಿಂದ ರೂಟ್ ಮಾರ್ಚ್

ಕರೋನಾ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸರಿಂದ ರೂಟ್ ಮಾರ್ಚ್

ಶಿವಮೊಗ್ಗ: ಕರೋನಾ ವೈರಸ್ ಬಗ್ಗೆ ಜಾಗೃತಿ‌ ಮೂಡಿಸಲು ಹಾಗೂ ಕರೋನಾ ವೈರಸ್ ಹರಡುವುದನ್ನು ತಡೆಯಲು ಸಾರ್ವಜನಿಕರು ಸಹಕಾರ ನೀಡಲಿ ಎಂಬ ಉದ್ದೇಶದಿಂದ ಪೊಲೀಸರು ಇಂದು ಶಿವಮೊಗ್ಗದಲ್ಲಿ ರೂಟ್ ಮಾರ್ಚ್ ನಡೆಸಿದರು. ಬೆಂಗಳೂರಿನ ಪಾದರಾಯನಪುರದಲ್ಲಿ ಕರೋನಾ ಸೋಂಕು ಶಂಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲು ಹೋದ ಪೊಲೀಸ್ ಹಾಗೂ ಅರೋಗ್ಯ ಇಲಾಖೆ ಸಿಬ್ಬಂದಿ‌ ಮೇಲೆ ನಡೆದಂತ ಘಟನೆಗಳು ಶಿವಮೊಗ್ಗದಲ್ಲಿ‌ ನಡೆಯದಂತೆ ಶಿವಮೊಗ್ಗ ಜನರಲ್ಲಿ‌ ಜಾಗೃತಿ ಮೂಡಿಸಲು ಶಿವಮೊಗ್ಗದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.‌ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ‌ ರೂಟ್‌ ಮಾರ್ಚ್ ಗೆ ಚಾಲನೆ‌ ನೀಡಿದರು. ...

Read More »