Breaking News

Tag Archives: ಕರೋನಾ ಹಿನ್ನೆಲೆ ಕಾಲ್ನಡಿಗೆಯಲ್ಲೇ ಊರಿಗೆ ಹೊರಟ ದಂಪತಿ

ಕರೋನಾ ಹಿನ್ನೆಲೆ ಕಾರ್ಕಳದಿಂದ ಕೊಪ್ಪಳಕ್ಕೆ ಕಾಲ್ನಡಿಗೆಯಲ್ಲೇ ಊರಿಗೆ ಹೊರಟ ದಂಪತಿ

ಶಿವಮೊಗ್ಗ: ಕರೋನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ದಂಪತಿ ತಮ್ಮೂರಿಗೆ ನೂರಾರು ಕಿಲೋಮೀಟರ್ ಕಾಲ್ನಡಿಗೆಯಲ್ಲೇ ತೆರಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ದಂಪತಿ ತಿರುಪತಿ ಹಾಗೂ ಚಂದವ್ವ ಕೆಲಸಕ್ಕೆಂದು ಕೊಪ್ಪಳ ಜಿಲ್ಲೆಯಿಂದ ಕಾರ್ಕಳಕ್ಕೆ ತೆರಳಿದ್ದರು. ಅಲ್ಲಿ ಒಂದು ವಾರ ಕೆಲಸವನ್ನೂ ಮಾಡಿದ್ದರು. ಆದರೆ ಕರೋನಾ ಭೀತಿ ಹಿನ್ನೆಲೆಯಲ್ಲಿ ಇಡೀ ಭಾರತವನ್ನೇ ಲಾಕ್ ಡೌನ್ ಮಾಡಲಾಯಿತು. ಆದರೆ ಈ ದಂಪತಿ ಮತ್ತೆ ಕೆಲಸ ಆರಂಭಗೊಳ್ಳಬಹುದೇನೋ ಎಂಬ ನಿರೀಕ್ಷೆಯಲ್ಲಿ ಅಲ್ಲೇ ಒಂದು ವಾರ ಕಳೆದಿದ್ದಾರೆ. ಅಷ್ಟರಲ್ಲಾಗಲೇ ಅವರು ದುಡಿದ ಹಣವೆಲ್ಲಾ ಖಾಲಿಯಾಗಿದೆ. ಆಗ ...

Read More »