Breaking News

Tag Archives: ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ, ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು

Cnewstv.in / 26.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ, ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು.. ಶಿವಮೊಗ್ಗ : ಸಾಗರ ತಾಲೂಕಿನಲ್ಲಿ ನಿರಂತರವಾಗಿ ಮೆಸ್ಕಾಂ ಲೈನ್ ಮ್ಯಾನ್ ಗಳ ವಿದ್ಯುತ್ ಅಪಘಾತದಿಂದ ಸಾವು ನೋವು ಸಂಭವಿಸುತ್ತಿದ್ದರೂ ಮೆಸ್ಕಾಂ ಅಧಿಕಾರಿಗಳು ಮಾತ್ರ ಗುಪ್ ಚುಪ್ ಆಗಿರುವುದು ಅನೇಕ ಸಂದೇಹಗಳಿಗೆ ಅಹ್ವಾನ ನೀಡಿದಂತಾಗಿದೆ.. ಮೆಸ್ಕಾಂ ಲೈನ್ ಮ್ಯಾನ್ ಗಳ ಜೀವ – ಜೀವನ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದರೂ, ಮೆಸ್ಕಾಂ ಅಧಿಕಾರಿಗಳು ಲೈನ್ ಮ್ಯಾನ್ ಗಳಿಗೆ ಸೂಕ್ತ ಭದ್ರತೆ ...

Read More »