Breaking News

Tag Archives: ಕರ್ನಾಟಕದಲ್ಲಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಗೃಹ ಸಚಿವರರಾದ ಶ್ರೀ ಆರಗ ಜ್ಞಾನೇಂದ್ರರವರ ಅಭಯ

ಕರ್ನಾಟಕದಲ್ಲಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಗೃಹ ಸಚಿವರರಾದ ಶ್ರೀ ಆರಗ ಜ್ಞಾನೇಂದ್ರರವರ ಅಭಯ

Cnewstv.in / 18.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಇರುವ ಹಿನ್ನೆಲೆಯಲ್ಲಿ ಆಫ್ಘಾನಿಸ್ತಾನದ ವಿದ್ಯಾರ್ಥಿಗಳು ಭಯಭೀತರಾಗುವುದು ಬೇಡ ಸರ್ಕಾರ ಮಾನವೀಯ ನೆಲೆಯಲ್ಲಿ ಪರಿಗಣಿಸಲಿದೆ ಎಂದು ಶ್ರೀ ಅರಗಜ್ಞಾನೇಂದ್ರರವರು ತಿಳಿಸಿದರು. ರಾಜ್ಯದಲ್ಲಿ 339 ಮಂದಿ ಆಫ್ಘಾನಿಸ್ತಾನದವರು ಇದ್ದಾರೆ. ಅವರಲ್ಲಿ 192 ವಿದ್ಯಾರ್ಥಿಗಳಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯವರ ಗಮನಕ್ಕೂ ತರಲಾಗುವುದು. ಮೈಸೂರಿನಲ್ಲಿ ವಿದ್ಯಾರ್ಥಿಗಳು ತಮ್ಮ ಅಸಹಾಯಕತೆಯನ್ನು ಕುಲಪತಿಗಳ ಗಮನಕ್ಕೆ ತಂದಿರುವ ವಿಷಯವನ್ನು ಗಮನಿಸಿದ್ದೇನೆ. ಈ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ...

Read More »