Breaking News

Tag Archives: ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುತ್ತಿರುವ ಎಎಪಿ. ಹೊಸ ಅಲೆ ಸೃಷ್ಟಿ ಮಾಡುತ್ತಿದ್ದಾರಾ ಅರವಿಂದ್ ಕೇಜ್ರಿವಾಲ್ ??

ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುತ್ತಿರುವ ಎಎಪಿ. ಹೊಸ ಅಲೆ ಸೃಷ್ಟಿ ಮಾಡುತ್ತಿದ್ದಾರಾ ಅರವಿಂದ್ ಕೇಜ್ರಿವಾಲ್ ??

Cnewstv.in / 22.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುತ್ತಿರುವ ಎಎಪಿ. ಹೊಸ ಅಲೆ ಸೃಷ್ಟಿ ಮಾಡುತ್ತಿದ್ದಾರಾ ಅರವಿಂದ್ ಕೇಜ್ರಿವಾಲ್ ?? ಬೆಂಗಳೂರು : ಮುಂಬರಲಿರುವ ಚುನಾವಣೆಗೆ ಎಎಪಿ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಅರವಿಂದ್ ಕೇಜ್ರಿವಾಲ್ ಇದೀಗ ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುವ ಮೂಲಕ ಹೊಸ ಅಲೆಯನ್ನು ಸೃಷ್ಟಿ ಮಾಡಲು ಹೊರಟಿದ್ದಾರೆ. ಈಗಾಗಲೇ ಪಂಜಾಬ್ ನಲ್ಲಿ ದಿಗ್ವಿಜಯ ಸಾಧಿಸಿರುವ ಎಎಪಿ. ಇತರ ರಾಜ್ಯಗಳಲ್ಲೂ ಸಹ ತಮ್ಮ ವಿಜಯಯಾತ್ರೆಯನ್ನು ವಿಸ್ತರಣೆ ಮಾಡುವ ...

Read More »