Breaking News

Tag Archives: ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ..

ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ..

Cnewstv.in / 25.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ.. ನವದೆಹಲಿ : 73ನೇ ಗಣರಾಜ್ಯೋತ್ಸವದ ಅಂಗವಾಗಿ 2021 22 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಒಟ್ಟು 107 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ ಅದರಲ್ಲಿ ಈ ಬಾರಿ ಕರ್ನಾಟಕದ 5 ಗಣ್ಯರಿಗೆ ವಿವಿಧ ಕ್ಷೇತ್ರಗಳಲ್ಲಿ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.‌ ರಾಜ್ಯದ ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರ ಪದ್ಮಶ್ರೀ ನೀಡಲಾಗಿದೆ ಪ್ರಶಸ್ತಿ ಪಡೆದ ಕರ್ನಾಟಕದವರು ಗಣ್ಯರು. 1. ...

Read More »