Breaking News

Tag Archives: ಕರ್ನಾಟಕದ ಪಾಲಿಗೆ ಐತಿಹಾಸಿಕ ಬಜೆಟ್: ವಿನಯ್ ತಾಂದ್ಲೆ

ಕರ್ನಾಟಕದ ಪಾಲಿಗೆ ಐತಿಹಾಸಿಕ ಬಜೆಟ್: ವಿನಯ್ ತಾಂದ್ಲೆ

Cnewstv / 08.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕದ ಪಾಲಿಗೆ ಐತಿಹಾಸಿಕ ಬಜೆಟ್: ವಿನಯ್ ತಾಂದ್ಲೆ ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವ ಜನಾಂಗವನ್ನು ಒಳಗೊಳ್ಳುವಂತಹ ಬಜೆಟ್ ಮಂಡಿಸಿ ಐತಿಹಾಸಿಕ ದಾಖಲೆ ಬರೆದಿದ್ದಾರೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ’14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಸರ್ವ ಜನಾಂಗದ ...

Read More »