Breaking News

Tag Archives: ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-ಶೈಕ್ಷಣಿಕ ಮರುಪಾವತಿಗೆ ಅರ್ಜಿ ಆಹ್ವಾನ.

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-ಶೈಕ್ಷಣಿಕ ಮರುಪಾವತಿಗೆ ಅರ್ಜಿ ಆಹ್ವಾನ.

Cnewstv.in / 18.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿ, ಗ್ರಾಮೀಣ ಕ್ರೀಡೆಗಳು ಮತ್ತು ಕ್ರೀಡಾಪಟುಗಳನ್ನು ಉತ್ತೇಜಿಸಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪವಾವತಿ ಸಂಬಂಧ ಅರ್ಜಿ ಆಹ್ವಾನಿಸಿದೆ. 2020 ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ...

Read More »