Breaking News

Tag Archives: ‘ಕರ್ನಾಟಕ ಬಂದ್’ ಹಿಂಪಡೆದ ಕಾಂಗ್ರೆಸ್.

‘ಕರ್ನಾಟಕ ಬಂದ್’ ಹಿಂಪಡೆದ ಕಾಂಗ್ರೆಸ್.

Cnewstv / 08.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ಕರ್ನಾಟಕ ಬಂದ್’ ಹಿಂಪಡೆದ ಕಾಂಗ್ರೆಸ್. ಬೆಂಗಳೂರು : ನಾಳೆ ಕಾಂಗ್ರೆಸ್ ಕರೆ ನೀಡಿದ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಯುವಕರಿಗೆ ನಮ್ಮ ಮೊದಲ ಆದ್ಯತೆ, ಬಂದ್ ಹಿಂಪಡೆಯಲಾಗಿದೆ ಆದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ...

Read More »