ಶಿವಮೊಗ್ಗ : ಶಿವಮೊಗ್ಗದ ಕಲಾವಿದರಾದ ಕಿಶೋರ್ ಇತ್ತೀಚೆಗೆ ಮೃತಪಟ್ಟಿದ್ದರು. ಕಿಶೋರ್ ತಿರಿಕೊಂಡ ಕೆಲವೇ ದಿನಗಳಲ್ಲಿ ಅವರ ತಾಯಿಯೂ ಸಹ ತೀರಿಕೊಂಡರು. ಕಿಶೋರ್ ಕುಟುಂಬದಲ್ಲಿ ಆರ್ಥಿಕ ಸಂಕಷ್ಟ ಹೆಚ್ಚಾಯಿತು. ಈ ಸಂಬಂಧದಲ್ಲಿ ಶಿವಮೊಗ್ಗದ ಪತ್ರಕರ್ತರ ಮಲೆನಾಡು ಎಕ್ಸ್ಪ್ರೆಸ್ ಪತ್ರಿಕೆಯ ಸಂಪಾದಕರಾದ ಶಿ.ಜು ಪಾಶರವರು ಮೊದಲು 35000 ರೂಪಾಯಿಗಳನ್ನ ಸಂಗ್ರಹಿಸಿದರು ನಂತರ ತಾವೇ ಸ್ವತಹ 50000 ರೂಪಾಯಿಗಳ ನೆರವು ನೀಡಿದ್ದಾರೆ. ಈ ಸಂದರ್ಭದಲ್ಲಿ ಶಿವಮೊಗ್ಗ ಪತ್ರಿಕಾ ಭವನದ ಅಧ್ಯಕ್ಷರಾದ ಮಂಜುನಾಥ್ ಮಲೆನಾಡು ಎಕ್ಸ್ಪ್ರೆಸ್ ಪತ್ರಿಕೆಯ ಸಂಪಾದಕರಾದ ಶಿ.ಜು.ಪಾಶ, ಸುಧೀರ್ ಪದ್ಮನಾಭ ಉಪಸ್ಥಿತರಿದ್ದರು.
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv