Breaking News

Tag Archives: ಕಳೆದ ಒಂದು ದಶಕದಲ್ಲಿ 40ಸಾವಿರ ಎಕ್ರೆ ಕಾನು ಅರಣ್ಯ ರಕ್ಷಣೆ: ಅನಂತ ಹೆಗಡೆ ಅಶೀಸರ ಶಿವಮೊಗ್ಗ

ಕಳೆದ ಒಂದು ದಶಕದಲ್ಲಿ 40ಸಾವಿರ ಎಕ್ರೆ ಕಾನು ಅರಣ್ಯ ರಕ್ಷಣೆ: ಅನಂತ ಹೆಗಡೆ ಅಶೀಸರ

  ಶಿವಮೊಗ್ಗ : ಕಾನು ಅರಣ್ಯ ಸಂರಕ್ಷಣಾ ಯೋಜನೆ ಜಾರಿಗೊಳಿಸಿದ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಒಂದು ದಶಕದಲ್ಲಿ ಸುಮಾರು 40ಸಾವಿರ ಎಕ್ರೆ ಕಾನು ಅರಣ್ಯ ಪ್ರದೇಶ ಸಂರಕ್ಷಣೆ ಸಾಧ್ಯವಾಗಿದೆ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ತಿಳಿಸಿದರು. ಜಿಲ್ಲೆಯಲ್ಲಿ ಸುಮಾರು 2ಲಕ್ಷ ಎಕ್ರೆಯಷ್ಟಿದ್ದ ಕಾನು ಅರಣ್ಯ ಪ್ರದೇಶ ಇದೀಗ 1.40ಲಕ್ಷ ಎಕ್ರೆಗೆ ಇಳಿದಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಇನ್ನೂ 70ಲಕ್ಷ ಕಾನು ಅರಣ್ಯ ಪ್ರದೇಶ ಸಂರಕ್ಷಿಸುವ ಗುರಿಯನ್ನು ಹೊಂದಲಾಗಿದ್ದು, ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಈ ಕುರಿತು ಪರಿಶೀಲಿಸಲು ...

Read More »