Breaking News

Tag Archives: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ಅದ್ದೂರಿ ಬೈಕ್ ರ‍್ಯಾಲಿ ಸ್ವಾಗತ..

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ಅದ್ದೂರಿ ಬೈಕ್ ರ‍್ಯಾಲಿ ಸ್ವಾಗತ..

Www.cnewstv.in / 20.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ಅದ್ದೂರಿ ಬೈಕ್ ರ‍್ಯಾಲಿ ಸ್ವಾಗತ.. ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರಿಗೆ ಇಂದು ಅದ್ದೂರಿಯಾಗಿ ಸ್ವಾಗತ ನೀಡಲಾಯಿತು. ಶಿವಮೊಗ್ಗ – ಚಿಕ್ಕಮಂಗಳೂರು ಜಿಲ್ಲೆಯ ಗಡಿಭಾಗವಾದ ಕಾರೆಹಳ್ಳಿ ಗ್ರಾಮದಿಂದ ಹುಚ್ಚಿನ ದಾಸಪ್ಪ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುವುದರ ಮೂಲಕ ಶಿವಮೊಗ್ಗಕ್ಕೆ ಪ್ರಯಾಣವನ್ನು ಬೆಳೆಸಿದರು. ಇನ್ನು ಶಿವಮೊಗ್ಗಕ್ಕೆ ಬೆಂಬಲಿಗರು ಹಾಗೂ ನೂರಾರು ಕಾರ್ಯಕರ್ತರುಯ ಬೈಕ್ ರ‍್ಯಾಲಿ ...

Read More »