Breaking News

Tag Archives: ಕಾಂಗ್ರೆಸ್ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ..

ಕಾಂಗ್ರೆಸ್ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ..

Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ.. ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರ ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.‌ ಪ್ರತಿಭಟನೆಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಧ್ರುವನಾರಾಯಣ್, ಮಾಜಿ ಮಂತ್ರಿಗಳಾದ ಎಚ್ಎಂ ರೇವಣ್ಣ, ಜಿಲ್ಲಾಧ್ಯಕ್ಷ ಹೆಚ್ಎಸ್ ಸುಂದರೇಶ್, ಕಿಮ್ಮನೆ ರತ್ನಾಕರ್ ...

Read More »