Breaking News

Tag Archives: ಕಾಂಗ್ರೆಸ್ ಕಾರ್ಯಕರ್ತರು

ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಾಸಕ ಸೋಮಶೇಖರ ರೆಡ್ಡಿ ಅವರು ಮುಸ್ಲಿಮ್ ಸಮುದಾಯವನ್ನು ಅವಹೇಳನ ಮಾಡುವಂತ ಹೇಳಿಕೆ ನೀಡಿದ್ದು ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆಪಡೆದರು. ಸೋಮಶೇಖರ ರೆಡ್ಡಿ ಅವರು ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವಂಥ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ದೂರು ದಾಖಲಾಗಿದ್ದರೂ ಇನ್ನೂ ಅವರನ್ನು ಬಂಧಿಸಿಲ್ಲ. ಯಡಿಯೂರಪ್ಪ ಅವರೇ ಸೋಮಶೇಖರ ರೆಡ್ಡಿ ಅವರ ರಕ್ಷಣೆಗೆ ನಿಂತಿದ್ದಾರೆ ಎಂಬ ಅನುಮಾನ ಮೂಡಲಾರಂಭಿಸಿದೆ. ಕೂಡಲೇ ಸೋಮಶೇಖರ ರೆಡ್ಡಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಕಾರರು ...

Read More »