Breaking News

Tag Archives: ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ

ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ ??

Cnewstv.in / 18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ. ಬೆಂಗಳೂರು : ಕಾಂಗ್ರೆಸ್ ನಾಯಕರು ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಮಾಡಿದ್ದೀರೋ ಗೊತ್ತಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಟೀಕಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ನಾಯಕತ್ವದ ಮೇಲಾಟ ಇದು. ಕಾಂಗ್ರೆಸ್‌ ಒಳಜಗಳದಿಂದಾಗಿ ಮೇಕೆದಾಟು ಯೋಜನೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿರುವಾಗ ಇಂತಹ ಪ್ರಹಸನ ಮಾಡುವ ಅಗತ್ಯವಿತ್ತೇ ಎಂದು ಪ್ರಶ್ನಿಸಿದರು. ಜಿಲ್ಲಾಡಳಿತ ...

Read More »