Breaking News

Tag Archives: ಕಾಂಗ್ರೆಸ್ ಪಾದಯಾತ್ರೆ : ಬಿಡದಿ ತಲುಪುತ್ತಾ ?? ರಾಹುಲ್ ಗಾಂಧಿ ನೀಡಿದ ಸೂಚನೆ ಏನು ??

ಕಾಂಗ್ರೆಸ್ ಪಾದಯಾತ್ರೆ ಬಿಡದಿ ತಲುಪುತ್ತಾ ?? ರಾಹುಲ್ ಗಾಂಧಿ ನೀಡಿದ ಸೂಚನೆ ಏನು ??

Cnewstv.in / 13.01.2022 / ರಾಮನಗರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಾದಯಾತ್ರೆ : ಬಿಡದಿ ತಲುಪುತ್ತಾ ?? ರಾಹುಲ್ ಗಾಂಧಿ ನೀಡಿದ ಸೂಚನೆ ಏನು ?? ರಾಮನಗರ : ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಅನೇಕ ಪರ-ವಿರೋಧಗಳ ನಡುವೆಯೂ ಯಶಸ್ವಿಯಾಗಿ ನಾಲ್ಕು ದಿನಗಳನ್ನು ಮುಗಿಸಿದ ಕಾಂಗ್ರೆಸ್ ಪಾದಯಾತ್ರೆ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಇಂದು ನಡೆಯಲಿರುವ ಪಾದಯಾತ್ರೆ ಸಾಕಷ್ಟು ಕುತೂಹಲ ಕೆರಳಿಸಿದೆ. ಇಂದು ರಾಮನಗರದಿಂದ ಬಿಡದಿಗೆ ಹೊರಟಿದ್ದ ಪಾದಯಾತ್ರೆ. ‌ ರಾಮನಗರ ಜಿಲ್ಲಾಡಳಿತಕ್ಕೆ ಹಾಗೂ ಕೆಪಿಸಿಸಿಗೆ ರಾಜ್ಯ ...

Read More »