Breaking News

Tag Archives: ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ..

ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ..

Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ.. ಶಿವಮೊಗ್ಗ : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ನವರ ಪುತ್ರಿ ಡಾ. ರಾಜನಂದಿನಿ ಅವರಿಗೆ ಯುವಕನೊಬ್ಬನ ಕೊಲೆ ಬೆದರಿಕೆ ಹಾಕಿ, ಕಾರು ಚಾಲಕನ ಮೇಲೆ ಹಲ್ಲೆ ಮಾಡಲು ಮುಂದಾದ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಶನ್ ವತಿಯಿಂದ ಸಾಗರ ತಾಲೂಕಿನ ಸುತ್ತಮುತ್ತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ. ಮೇ 2 ರಂದು ಸಾಗರ ತಾಲೂಕಿನ ...

Read More »