Breaking News

Tag Archives: ಕಾರಣಗಿರಿ ಸೇತುವೆ ಕಾಮಗಾರಿಗೆ ರೂ 18 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಒಪ್ಪಿಗೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

ಕಾರಣಗಿರಿ ಸೇತುವೆ ಕಾಮಗಾರಿಗೆ ರೂ 18 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಒಪ್ಪಿಗೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

Cnewstv.in /17. 02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರಣಗಿರಿ ಸೇತುವೆ ಕಾಮಗಾರಿಗೆ ರೂ 18 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಒಪ್ಪಿಗೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು : ಕಾರಣಗಿರಿ ಮತ್ತು ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಈ ಬಾರಿಯ ಆಯಾ ವ್ಯಯದಲ್ಲಿ ಸುಮಾರು ೧೮ ಕೋಟಿ ರೂಪಾಯಿಗಳ ಅನುದಾನ ಒದಗಿಸಲು ಮುಖ್ಯಮಂತ್ರಿ ಶ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಮಾನ್ಯ ಗೃಹ ಸಚಿವ ...

Read More »