Breaking News

Tag Archives: ಕಾರ್ಮಿಕರ ಬದುಕು ಹಸನುಗೊಳಿಸಲು ಅನೇಕ ಕಾರ್ಯಕ್ರಮಗಳು – ಸಚಿವ ಶಿವರಾಮ್ ಹೆಬ್ಬಾರ್.

ಕಾರ್ಮಿಕರ ಬದುಕು ಹಸನುಗೊಳಿಸಲು ಅನೇಕ ಕಾರ್ಯಕ್ರಮಗಳು – ಸಚಿವ ಶಿವರಾಮ್ ಹೆಬ್ಬಾರ್.

Cnewstv.in / 28.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಮಿಕರ ಬದುಕು ಹಸನುಗೊಳಿಸಲು ಅನೇಕ ಕಾರ್ಯಕ್ರಮಗಳು – ಸಚಿವ ಶಿವರಾಮ್ ಹೆಬ್ಬಾರ್. ಶಿವಮೊಗ್ಗ : ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವರು ಅರಬೈಲ್ ಶಿವರಾಮ್ ಹೆಬ್ಬಾರ್ ನುಡಿದರು. ಶಿವಮೊಗ್ಗದ ಸಂಸದರ ಅತ್ಯುತ್ಸಾಹದಿಂದಾಗಿ ಜಿಲ್ಲೆಯಲ್ಲಿ ಇಂದು ತ್ವರಿತವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಮ್ಮ ಸರ್ಕಾರ ...

Read More »