Breaking News

Tag Archives: ಕಾಲು ಜಾರಿ ಬಿದ್ದು ತಂದೆ ಮಗನ ಸಾವು.

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ಕಾಲು ಜಾರಿ ಬಿದ್ದು ತಂದೆ ಮಗನ ಸಾವು.

Cnewstv.in / 13.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ಕಾಲು ಜಾರಿ ಬಿದ್ದು ತಂದೆ ಮಗನ ಸಾವು. ಶಿವಮೊಗ್ಗ : ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂ ನಿಂದ ಕೆಳಗೆ ಬಿದ್ದು ತಂದೆ ಮಗು ಸಾವನ್ನಪ್ಪಿದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಮೃತರನ್ನು ಮೋಹನ್ ಪ್ರಸಾದ್ (70) ಹಾಗೂ ಅಮರ್ ನಾಥ್ (31) ಎಂದು ಗುರುತಿಸಲಾಗಿದೆ. ತಾಳಗುಪ್ಪ -ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ರೈಲಿನ ಮುಖಾಂತರ ಬೆಂಗಳೂರಿಗೆ ಹೊರಟಿದ್ದರು ಆದರೆ ಅವರು ನಿಲ್ದಾಣಕ್ಕೆ ಬಂದಾಗ ...

Read More »